ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.