“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು: