kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

26ನೇ ಅಧ್ಯಾಯ

,
ವಚನ   21

ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.

Go to Home Page