ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.