kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

28ನೇ ಅಧ್ಯಾಯ

,
ವಚನ   25

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.

Go to Home Page