ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.