ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.
Go to Home Page