ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.