kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

2ನೇ ಅಧ್ಯಾಯ

,
???en_US.statement???   21

ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.

Go to Home Page