ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.