ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.