kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

10ನೇ ಅಧ್ಯಾಯ

,
ವಚನ   15

ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.

Go to Home Page