kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

10ನೇ ಅಧ್ಯಾಯ

,
ವಚನ   19

ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ.

Go to Home Page