kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

16ನೇ ಅಧ್ಯಾಯ

,
???en_US.statement???   29

ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು.

Go to Home Page