ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.