ನನ್ನ ಸನ್ನಿಧಿಗೆ ಬರುವ ಯಾಜಕರು ಕೂಡ ತಮ್ಮನ್ನೇ ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದು ಹೇಳಿದರು.