ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.