ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.