ಯಾರಲ್ಲಿ ಬೆಳ್ಳಿ ಇಲ್ಲವೆ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಸರ್ವೇಶ್ವರನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.