ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.