“ದೇವಸ್ಥಾನದಲ್ಲಿರುವ ದೀಪಗಳನ್ನು ಪ್ರತಿನಿತ್ಯವೂ ಉರಿಸಬೇಕು. ಇದಕ್ಕಾಗಿ ಇಸ್ರಯೇಲರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಅಪ್ಪಟ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.