ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.