ದಂಡವನ್ನು ತೆಗೆದುಕೊಳ್ಳ ತಕ್ಕವನು ತೀರಿಹೋಗಿ ಬಾಧ್ಯಸ್ಥನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯ ಸರ್ವೇಶ್ವರನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಅರ್ಪಿಸಲ್ಪಡುವ ಪ್ರಾಯಶ್ಚಿತ್ತ ಬಲಿಪ್ರಾಣಿಯಾದ ಟಗರು ಇವೆರಡೂ ಯಾಜಕನಿಗೆ ಸೇರಬೇಕು.