ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವನು ಹೋಮಮಾಡಬೇಕು. ಕೊನೆಗೆ ಯಾಜಕನು ಆ ನೀರನ್ನು ಆಕೆಗೆ ಕುಡಿಸಬೇಕು.