ಅದು ಹೇಗೆಂದರೆ - ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಅಥವಾ ಎಲ್ಲರಿಗೂ ಸಂಭವಿಸುವ ಗತಿ ಇವರಿಗೆ ಒದಗಿದರೆ ಸರ್ವೇಶ್ವರ ನನ್ನನ್ನು ಕಳಿಸಲಿಲ್ಲವೆಂದು ತಿಳಿದುಕೊಳ್ಳಬೇಕು.