“ಸರ್ವೇಶ್ವರನಾದ ನಾನು ಒಂದು ವಿಧಿಯನ್ನು ನೇಮಿಸಿದ್ದೇನೆ. ಅದೇನೆಂದರೆ - ಎಂದೂ ನೊಗವನ್ನು ಹೊರದ ಹಾಗೂ ಯಾವ ಕುಂದುಕೊರತೆಯೂ ಇಲ್ಲದ ಒಂದು ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಯೇಲರಿಗೆ ತಿಳಿಸು.