ಯಾಜಕನು ದೇವದಾರು ಮರದ ಕಟ್ಟಿಗೆಯನ್ನು ಹಿಸ್ಸೋಪ್ ಗಿಡದ ಬರಲನ್ನು ಮತ್ತು ರಕ್ತವರ್ಣದ ದಾರವನ್ನು ತೆಗೆದುಕೊಂಡು ಆ ಆಕಳನ್ನು ದಹಿಸುವ ಬೆಂಕಿಯಲ್ಲಿ ಹಾಕಬೇಕು.