ಮಡಿಗೆಟ್ಟು ದೋಷಪರಿಹಾರ ಮಾಡಿಕೊಳ್ಳದವನು ಸರ್ವೇಶ್ವರನ ದೇವಸ್ಥಾನವನ್ನು ಅಪವಿತ್ರಗೊಳಿಸುತ್ತಾನೆ. ಆದಕಾರಣ ಅಂಥವನಿಗೆ ಸಭೆಯಿಂದ ಬಹಿಷ್ಕಾರ ಹಾಕಬೇಕು. ಶುದ್ಧೀಕರಣ ಜಲವನ್ನು ತನ್ನ ಮೇಲೆ ಚಿಮುಕಿಸಿಕೊಳ್ಳದೆ ಹೋದುದರಿಂದ ಅವನು ಮಡಿಗೆಟ್ಟವನಾಗಿಯೇ ಇರುತ್ತಾನೆ.