ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ.