ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.