“ಇನ್ನು ಮುಂದೆ ನಿಮ್ಮ ಮಕ್ಕಳು, ‘ಈ ಆಜ್ಞಾವಿಧಿನಿರ್ಣಯಗಳನ್ನು ನಮ್ಮ ದೇವರಾದ ಸರ್ವೇಶ್ವರ ಏಕೆ ನೇಮಿಸಿದರು?’ ಎಂದು ವಿಚಾರಿಸುವರು.