ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.