ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.