ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.