ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.