ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.