ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.