kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

2ನೇ ಅಧ್ಯಾಯ

,
ವಚನ   14

ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.

Go to Home Page