ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.