ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.