ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.