ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು.