ಅವನು ಪುನಃ ದೇವರಿಗೆ, “ಸ್ವಾಮೀ, ಸಿಟ್ಟಾಗಬೇಡಿ; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿಮ್ಮನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ,” ಎಂದನು.