ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು.