kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

25ನೇ ಅಧ್ಯಾಯ

,
???en_US.statement???   39

ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.

Go to Home Page