ಏಳನೆಯ ದಿನದಲ್ಲಿ ಮಗು ಸತ್ತಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವರು ನಮ್ಮ ಸಂತಾಪವನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವರಿಗೆ ತಿಳಿಸಿದರೆ ಅವರು ತನಗೆ ಏನಾದರೂ ಕೇಡುಮಾಡಿಕೊಂಡಾರಲ್ಲವೇ?”, ಎಂದು ಮಾತಾಡಿಕೊಳ್ಳುತ್ತಿದ್ದರು.
Go to Home Page