ನೀವು ಉಳಿದ ಸೈನ್ಯವನ್ನು ಬೇಗನೆ ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೊಳ್ಳಿ; ಅದನ್ನು ನಾನೇ ಹಿಡಿದುಕೊಂಡೆನೆಂಬ ಕೀರ್ತಿ ನನಗೆ ಬೇಡ,” ಎಂದು ಹೇಳಿಕಳುಹಿಸಿದನು.