ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ.