ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.