ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.